ಕೆಜಿಎಫ್ ಚಾಪ್ಟರ್ 2 ಟೀಸರ್ ಗೆ ಅಭಿಮಾನಿಗಳು ಫಿದಾ

ಸುದ್ದಿ ಕಣಜ.ಕಾಂ ಬೆಂಗಳೂರು: ಕೆಜಿಎಫ್ ಚಾಪ್ಟರ್ 1ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ನಟನೆಯನ್ನು ನೋಡಿ ಪುಳುಕಿತರಾಗಿದ್ದ ಅಭಿಮಾನಿಗಳು ಚಾಪ್ಟರ್ 2ಗಾಗಿ ಕಾತೂರದಿಂದ ಕಾಯುತ್ತಿದ್ದರು. ಕೊನೆಗೂ ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ ಕೆಜಿಎಫ್ ಚಾಪ್ಟರ್ 2 […]

ಅಮೃತವಾಹಿನಿ ಇಂದು ತೆರೆಗೆ, ಲೀಡ್ ರೋಲ್‍ನಲ್ಲಿ ಎಚ್‍ಎಸ್‍ವಿ, ಕಲ್ಕತ್ತಾದಲ್ಲಿ ಸೈ ಎನಿಸಿಕೊಂಡ ಸಿನಿಮಾ ಇದು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಹಿರಿಯ ಸಾಹಿತಿ, 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎಚ್.ಎಸ್. ವೆಂಕಟೇಶಮೂರ್ತಿ ನಾಯಕ ನಟರಾಗಿ ನಟಿಸಿರುವ ಚಿತ್ರ ಜನವರಿ 8ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಇದೇ […]

error: Content is protected !!