Court news | 73 ವರ್ಷದ ವೃದ್ಧನಿಗೆ ಜೀವಾವಧಿ ಶಿಕ್ಷೆ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ (COURT NEWS) SHIVAMOGGA: ತಾಲೂಕಿನ 73 ವರ್ಷದ ವೃದ್ಧನೊಬ್ಬ ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಹಿನ್ನೆಲೆಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಧಿಸಿದೆ. READ | […]

Public notice | ಸ್ವಾತಂತ್ರ್ಯ ದಿನಕ್ಕೆ ಸರ್ಕಾರ ಮಹತ್ವದ ಘೋಷಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ (PUBLIC NOTICE) SHIVAMOGGA: ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಮತ್ತು ಗೃಹ ಮಂತ್ರಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ […]

Court news | ಟ್ವಿಸ್ಟ್ ಇರ್ಫಾನ್ ಕೊಲೆ, ಆರು‌ ಜನರಿಗೆ ಜೀವಾವಧಿ ಶಿಕ್ಷೆ, ಇಲ್ಲಿದೆ ಕೇಸ್ ವಿವರ

ಸುದ್ದಿ ಕಣಜ.ಕಾಂ ಶಿವಮೊಗ್ಗ (COURT NEWS) SHIVAMOGGA: ಅಣ್ಣಾನಗರ ನಿವಾಸಿ ಇರ್ಫಾನ್ ಅಲಿಯಾಸ್ ಟ್ವಿಸ್ಟ್ ಇರ್ಫಾನ್ ಕೊಲೆ ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಆರ್.ಪಲ್ಲವಿ ಅಪರಾಧಿಗಳಿಗೆ […]

Police meeting | ಪಿಜಿ, ಹೋಮ್ ಸ್ಟೇ, ಹಾಸ್ಟೆಲ್ ಗಳಿಗೆ ಹೊಸ ರೂಲ್ಸ್, ಎಸ್.ಪಿ ನೀಡಿದ 8 ಸೂಚನೆಗಳೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ (POLICE MEETING) SHIVAMOGGA: ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ‌ ಜಿ.ಕೆ. ಮಿಥುನ್ ಕುಮಾರ್ (GK Mithun kumar) ನೇತೃತ್ವದಲ್ಲಿ ಗುರುವಾರ ಆಯೋಜಿಸಿದ್ದ ಜಿಲ್ಲೆಯ ಎಲ್ಲಾ ಪಿಜಿ […]

Kuvempu University | ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ಸ್ಥಾನ

ಸುದ್ದಿ ಕಣಜ.ಕಾಂ ಶಂಕರಘಟ್ಟ (KUVEMPU UNIVERSITY) SHANKARAGHATTA: ಔಟ್ ಲುಕ್ ಮ್ಯಾಗಜೀನ್‌ (Outlook Magazine) ಪ್ರಕಟಿಸಿರುವ ದೇಶದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ‍್ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಸ್ಥಾನ […]

VISL | ವಿಐಎಸ್ಎಲ್ ಪುನರುಜ್ಜೀವನ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ (VISL) SHIVAMOGGA: ನವದೆಹಲಿಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ (HD Devegowda) ಸಮ್ಮುಖದಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್. ಡಿ ಕುಮಾರಸ್ವಾಮಿ (HD Kumarswamy) ಅವರನ್ನು ಭೇಟಿಯಾಗಿ ಭದ್ರಾವತಿ ವಿಶ್ವೇಶ್ವರಯ್ಯ […]

Shimoga airport | ಶಿವಮೊಗ್ಗ ವಿಮಾನ ನಿಲ್ದಾಣ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ಮಹತ್ವದ ಪ್ರಕಟಣೆ

ಸುದ್ದಿ ಕಣಜ.ಕಾಂ ಶಿವಮೊಗ್ಗ (SHIMOGA AIRPORT) SHIVAMOGGA: ಜನವರಿಯಿಂದ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ (night landing) ಕೆಲಸದ ಪುನರಾರಂಭವನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಅನುಮೋದಿಸಿದೆ. ವಿಮಾನ ನಿಲ್ದಾಣದ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಮಾಡುತ್ತಿದ್ದು, […]

Gajanur dam | ಗಾಜನೂರು ಡ್ಯಾಂ ನಾಳೆಯಿಂದ ಪ್ರವೇಶ ನಿಷೇಧ, ಕಾರಣವೇನು? ಏನೆಲ್ಲ ನಿಯಮ ವಿಧಿಸಲಾಗಿದೆ?

ಸುದ್ದಿ ಕಣಜ.ಕಾಂ ಗಾಜನೂರು GAJANUR: ಗಾಜನೂರು ಜಲಾಶಯ (Gajanur dam) ಸುತ್ತ ಆ.3ರಿಂದ ಸೆಪ್ಟೆಂಬರ್ 2 ರ ವರೆಗೆ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ (Gurudatta Hegade) ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಜಲಾಶಯವು […]

PG CET | ಶಿವಮೊಗ್ಗದಲ್ಲಿ ನಡೆಯಲಿದೆ ಪಿಜಿ ಸಿಇಟಿ ಪರೀಕ್ಷೆ, ಇಲ್ಲಿದೆ ವೇಳಾಪಟ್ಟಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ.4 ರಂದು 2024ನೇ ಸಾಲಿನ ಪಿಜಿ ಸಿಇಟಿ ಪರೀಕ್ಷೆಗಳು ನಗರದ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ […]

Bhadra dam | ಭದ್ರಾ ಜಲಾಶಯ ಸುತ್ತ ಇಂದಿನಿಂದ ನಿಷೇಧಾಜ್ಞೆ ಜಾರಿ, ಯಾರೂ ಡ್ಯಾಂ ಸುತ್ತ ಸುಳಿಯುವಂತಿಲ್ಲ, ಕಾರಣವೇನು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಭದ್ರಾ ಜಲಾಶಯ ತುಂಬಿದ್ದೇ ಅದರಿಂದ ನೀರು ನದಿಗೆ ಬಿಡಲಾಗಿದೆ. ಜಲಾಶಯದ ವೈಭವ ಕಣ್ತುಂಬಿಕೊಳ್ಳಲು ಶಿವಮೊಗ್ಗ ಸೇರಿದಂತೆ ನೆರೆಯ ಜಿಲ್ಲೆಗಳಿಂದಲೂ ಜನರು ಆಗಮಿಸುತ್ಗಿದ್ದಾರೆ. ಈ ನಡುವೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. […]

error: Content is protected !!