Breaking Point Shivamogga Bhadra | ಭದ್ರಾದಿಂದ ನೀರು ಹರಿಸಲು ಡೇಟ್ ಫಿಕ್ಸ್, ಅನಧಿಕೃತ ಪಂಪ್ಸೆಟ್ ಕಂಟ್ರೋಲ್ ಗೆ ಸೂಚನೆ Akhilesh Hr July 30, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಈ ಬಾರಿಯ ಮುಂಗಾರು ರೈತರಲ್ಲಿ ಮಂದಹಾಸ ಮೂಡಿಸಿದ್ದು, ಭದ್ರಾ ಜಲಾಶಯ ಭರ್ತಿಯಾಗುವ ಹಂತ ತಲುಪಿದೆ. ಈ ಹಂತದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗುವಂತೆ ಭದ್ರಾ ಎಡದಂಡೆ ಮತ್ತು ಬಲದಂಡೆ […]