Breaking Point Taluk ಹನಿ ನೀರಾವರಿ ಸಬ್ಸಿಡಿ ಬಿಡುಗಡೆಗೆ ಸಿಎಂ ಯಡಿಯೂರಪ್ಪ ಸೂಚನೆ admin February 14, 2021 0 ಸುದ್ದಿ ಕಣಜ.ಕಾಂ ಶಿಕಾರಿಪುರ: ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕೆ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಇದನ್ನೂ ಓದಿ […]