Breaking Point Politics shamanur shivashankarappa | ರಾಜಕೀಯ ವಲಯದಲ್ಲಿ ಶ್ಯಾಮನೂರು ಶಿವಶಂಕರಪ್ಪರ ಹೇಳಿಕೆ ಸಂಚಲನ, ರಾಘವೇಂದ್ರರನ್ನು ಗೆಲ್ಲಿಸುವಂತೆ ಬಹಿರಂಗ ಮನವಿ Akhilesh Hr January 26, 2024 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಇನ್ನೇನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ನಾಐಕ ಶಾಮನೂರು ಶಿವಶಂಕರಪ್ಪ ಪ್ರಮುಖ ಹೇಳಿಕೆಯನ್ನು ನೀಡಿದ್ದು, ರಾಜಕೀಯ […]