Breaking Point Shivamogga City Karnataka Bandh | ಕರ್ನಾಟಕ ಬಂದ್’ಗೆ ಶಿವಮೊಗ್ಗದಲ್ಲಿ ನೋ ರೆಸ್ಪಾನ್ಸ್, ಕನ್ನಡಪರ ಸಂಘಟನೆಯವರು ಅರೆಸ್ಟ್, ಹೇಗಿದೆ ಸ್ಥಿತಿ? Akhilesh Hr September 29, 2023 0 ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕಾವೇರಿ ನೀರು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ಶುಕ್ರವಾರ ಬಂದ್’ಗೆ ಕರೆ ನೀಡಲಾಗಿತ್ತು. ಅದಕ್ಕೆ ಪೂರಕವಾಗಿ ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಯಿತು. READ | ಹಿಂದೂ […]