Breaking Point Crime ಬಿಜೆಪಿ ಮುಖಂಡ ಭಾನುಪ್ರಕಾಶ್ ಪುತ್ರನಿದ್ದ ಕಾರಿನ ಮೇಲೆ ಅಟ್ಯಾಕ್, ಕೆಲಹೊತ್ತು ಉದ್ವಿಗ್ನ ಸ್ಥಿತಿ admin May 6, 2022 0 ಸುದ್ದಿ ಕಣಜ.ಕಾಂ | DISTRICT | CRIME NEWS ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಇಂದಿರಾನಗರ ಬಳಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ ಭಾನುಪ್ರಕಾಶ್ ಅವರ ಪುತ್ರನಿದ್ದ ಕಾರಿನ ಮೇಲೆ ಶುಕ್ರವಾರ ರಾತ್ರಿ ಅಟ್ಯಾಕ್ ಮಾಡಲಾಗಿದೆ. […]