ವಿಐಎಸ್‍ಎಲ್‍ನಲ್ಲಿ ವಾರದೊಳಗಾಗಿ ಆಕ್ಸಿಜನ್ ಉತ್ಪಾದನೆ ಆರಂಭ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾವತಿಯಲ್ಲಿ ವಿಐಎಸ್‍ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. https://www.suddikanaja.com/2021/04/26/oxygen-plants-in-bhadravathi-and-sagar/ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, […]

ಭದ್ರಾವತಿ ವಿ.ಐ.ಎಸ್‌.ಎಲ್‌ ಆಮ್ಲಜನಕ ಘಟಕ ಪುನರ್‌‌ ಆರಂಭ, ಎಷ್ಟು ಆಕ್ಸಿಜನ್‌‌ ಉತ್ಪಾದನೆ‌ ಆಗಲಿದೆ?

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಭದ್ರಾವತಿಯ ವಿ.ಐ.ಎಸ್‌.ಎಲ್ ಕಾರ್ಖಾನೆಯಲ್ಲಿ ಕಳೆದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ಆಮ್ಲಜನಕ ಉತ್ಪಾದನಾ ಘಟಕ ಪುನರ್ ಆರಂಭಿಸಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಆಮ್ಲಜನಕದ ಕೊರತೆ ನೀಗಿಸಲು ಪ್ರತಿ ತಾಲ್ಲೂಕಿನಲ್ಲಿ ಆಮ್ಲಜನಕ […]

GOOD NEWS | ಭದ್ರಾವತಿ, ಸಾಗರದಲ್ಲಿ ಶೀಘ್ರವೇ ಆಕ್ಸಿಜನ್ ಜನರೇಟರ್ ವ್ಯವಸ್ಥೆ, ಇಳಿಯಲಿದೆ ಮೆಗ್ಗಾನ್ ಮೇಲಿನ ಹೊರೆ

ಸುದ್ದಿ‌ ಕಣಜ.ಕಾಂ ಶಿವಮೊಗ್ಗ: ಶಿಕಾರಿಪುರ ತಾಲೂಕು ಆಸ್ಪತ್ರೆಯಲ್ಲಿ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸಲು ಆಕ್ಸಿಜನ್ ಜನರೇಟರ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಕಾರ್ಯಾರಂಭವಾಗಲಿದೆ. ಭದ್ರಾವತಿ ಹಾಗೂ ಸಾಗರದಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ […]

error: Content is protected !!