ಸುದ್ದಿ ಕಣಜ.ಕಾಂ ಶಿವಮೊಗ್ಗ: ಭದ್ರಾವತಿಯಲ್ಲಿ ವಿಐಎಸ್ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. https://www.suddikanaja.com/2021/04/26/oxygen-plants-in-bhadravathi-and-sagar/ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, […]