ಇಂಧನ ಬೆಲೆ ಏರಿಕೆ ವಿರುದ್ಧ ಸೈಕಲ್ ಏರಿದ ಎನ್‍ಎಸ್‍ಯುಐ ಕಾರ್ಯಕರ್ತರು

ಸುದ್ದಿ ಕಣಜ.ಕಾಂ ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಎನ್.ಎಸ್.ಯು.ಐ.ನಿಂದ ನಗರದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು. https://www.suddikanaja.com/2021/03/13/kpcc-president-dk-shivakumar-furious-reaction-to-bjp/ ಸೈನ್ಸ್ ಮೈದಾನದಲ್ಲಿ ಎನ್.ಎಸ್.ಯು.ಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು. ಅಲ್ಲಿಂದ […]

ಪ್ರಮುಖ ಪೆಟ್ರೋಲ್ ಬಂಕ್‍ಗಳ ಮುಂದೆ ತಮಟೆ ಚಳವಳಿ

ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ದರ 100 ರೂಪಾಯಿ ಏರಿಕೆಯಾಗಿರುವುದನ್ನು ಖಂಡಿಸಿ ನಗರದಲ್ಲಿ ಶುಕ್ರವಾರ ವಿವಿಧ ಪೆಟ್ರೋಲ್ ಬಂಕ್ ಎದುರು ತಮಟೆ ಚಳವಳಿ ನಡೆಸಲಾಯಿತು. ಕೇಂದ್ರ ಸರ್ಕಾರದ ಅಣುಕು […]

ಶಿವಮೊಗ್ಗದಲ್ಲಿ ಚಟ್ಟವೇರಿದ ಬೈಕ್!

ಸುದ್ದಿ ಕಣಜ.ಕಾಂ ಶಿವಮೊಗ್ಗ: ತೈಲ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎನ್.ಎಸ್.ಯು.ಐ ಕಾರ್ಯಕರ್ತರು ಶನಿವಾರ ವಿನೂತನವಾಗಿ ಪ್ರತಿಭಟನೆ ಮಾಡಿದರು. ನಗರದ ಮಹಾವೀರ ವೃತ್ತದಲ್ಲಿ ಬೈಕ್ ಅನ್ನು ಚಟ್ಟಕ್ಕೆ ಕಟ್ಟಿ ಅಣಕು ಪ್ರದರ್ಶನ ಮಾಡಿದರು. […]

error: Content is protected !!