ಸುದ್ದಿ ಕಣಜ.ಕಾಂ ಶಿವಮೊಗ್ಗ: ತಾಲೂಕಿನ ಗಾಜನೂರು ಜಲಾಶಯದಿಂದ ಗುರುವಾರ ಮಧ್ಯಾಹ್ನ 1 ಗಂಟೆಯ ಬಳಿಕ 33,700 ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ. VIDEO REPORT ಬೆಳಗ್ಗೆ 8 ಗಂಟೆಯಿಂದ 21,500 ಕ್ಯೂಸೆಕ್ಸ್, 11 ಗಂಟೆಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡಿನಲ್ಲಿ ಮುಂಗಾರಿನ ಆರ್ಭಟ ಜೋರಾಗಿದೆ. ನಿರಂತರ ಸುರಿಯುತ್ತಿರುವ ವರ್ಷಧಾರೆಗೆ ಕೆರೆ ಕಟ್ಟೆಗಳು, ನದಿಗಳು ತುಂಬಿ ತುಳುಕುತ್ತಿವೆ. READ | ವಿದ್ಯುತ್ ಶಾಕ್ ತಗುಲಿ ಸಹೋದರರಿಬ್ಬರ ದಾರುಣ ಸಾವು ಶಿವಮೊಗ್ಗ ತಾಲೂಕುವೊಂದರಲ್ಲಿಯೇ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಹುಲಿಕಲ್ ಘಾಟ್ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಲಾಗಿದೆ. ಈ ಮೂಲಕ ಮಧ್ಯ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ನಡುವಿನ ಸಂಪರ್ಕ ಪುನಾರಂಭಗೊಂಡಂತಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ನಡೆಯುತ್ತಿದ್ದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಅಡಿ ರಸ್ತೆ, ಚರಂಡಿ, ಪಾದಾಚಾರಿ ಸೇರಿದಂತೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಆದರೆ, ಎಲ್ಲವೂ ಅರ್ಧಂಬರ್ಧ ಆಗಿದ್ದು, ಮಳೆಯಿಂದಾಗಿ ಇಡೀ ನಗರ ಕೊಚ್ಚೆಯಾಗಿ ಮಾರ್ಪಟ್ಟಿದೆ. ರಸ್ತೆಯ ಮೇಲೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಆರ್ಭಟ ಜೋರಾಗಿದೆ. ತೀರ್ಥಹಳ್ಳಿ, ಶೃಂಗೇರಿ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ತುಂಗೆ ಮೈದುಂಬಿ ಹರಿಯುತ್ತಿದ್ದಾಳೆ. ಇದರಿಂದಾಗಿ, ತುಂಗೆಗೆ ಅಡ್ಡಲಾಗಿ ಕಟ್ಟಲಾಗಿರುವ ಗಾಜನೂರು ಜಲಾಶಯ ಭರ್ತಿಯಾಗಿದ್ದು, […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಹವಾಮಾನ ತಜ್ಞರ ಮಾಹಿತಿಯಂತೆ ನಾಳೆಯಿಂದ ಮುಂದಿನ 2ರಿಂದ 3 ದಿನಗಳ ಕಾಲ ರಾಜ್ಯದಲ್ಲಿ ಸಾಮಾನ್ಯದಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದ ನಿವಾಸಿಗಳು ಮುಂಜಾಗ್ರತಾ […]
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆಯಿಂದ ಮಳೆಯಾಗುತ್ತಿದೆ. ನಗರದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ವರ್ಷಧಾರೆ ಆಗುತ್ತಿದೆ. ಮಲೆನಾಡಿನಲ್ಲಿ ಮಳೆ ಆಗುವುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿತ್ತು. ಅದರಂತೆ, ಮಳೆ ಸುರಿಯುತ್ತಿದೆ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ನಗರದಲ್ಲಿ ಶನಿವಾರ ಮಧ್ಯಾಹ್ನದಿಂದ ಮತ್ತೆ ಮಳೆ ಶುರುವಾಗಿದೆ. ಗುಡುಗು, ಮಿಂಚಿನೊಂಚಿಗೆ ವರ್ಷಧಾರೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ, ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದ್ದು, ಎಲ್ಲಿಯೂ ಇದುವರೆಗೆ ಅವಘಡದ ಮಾಹಿತಿ ಲಭ್ಯವಾಗಿಲ್ಲ.
ಸುದ್ದಿ ಕಣಜ.ಕಾಂ ಶಿವಮೊಗ್ಗ: ಜಿಲ್ಲೆಯಾದ್ಯಂತ ಮಂಗಳವಾರ ಭಾರಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಹಲವೆಡೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ. READ | ಮುಂದುವರಿದ ಕೊರೊನಾ ಮಾರಣಹೋಮ, ಒಂದೇ ದಿನ 15 ಸಾವು, ಯಾವ ತಾಲೂಕಿನಲ್ಲಿ ಎಷ್ಟು ಮರಣ […]