Breaking Point Taluk ವಿ.ಐ.ಎಸ್.ಎಲ್, ಎಂಪಿಎಂ ಉಳಿವಿಗಾಗಿ ದೆಹಲಿಯಲ್ಲಿ ಪ್ರತಿಭಟನೆ, ಕೇಂದ್ರದ ಗಮನ ಸೆಳೆಯಲು admin August 8, 2021 0 ಸುದ್ದಿ ಕಣಜ.ಕಾಂ | BHADRAVATHI | INDUSTRY ಭದ್ರಾವತಿ: ವಿ.ಐ.ಎಸ್.ಎಲ್. ಮತ್ತು ಎಂಪಿಎಂ ಕಾರ್ಖಾನೆ ಉಳಿವಿಗಾಗಿ ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಭದ್ರಾವತಿ ಹಾಗೂ ಕಾರ್ಖಾನೆಗಳ ಉಳಿವಿಗಾಗಿ ಘೋಷಣೆಗಳನ್ನು ಕೂಗಿದ ಹೋರಾಟಗಾರರು, ಕೇಂದ್ರದ […]
Breaking Point Taluk ಭದ್ರಾವತಿ | ವಿಐಎಸ್ಎಲ್ ಕಾರ್ಖಾನೆಯಲ್ಲಿ ಹಾರ್ಟ್ ಅಟ್ಯಾಕ್ನಿಂದ ಕಾರ್ಮಿಕ ಸಾವು, ಕಾರ್ಮಿಕರ ದಿಢೀರ್ ಪ್ರತಿಭಟನೆ admin January 25, 2021 0 ಸುದ್ದಿ ಕಣಜ.ಕಾಂ ಭದ್ರಾವತಿ: ವಿಐಎಸ್ಎಲ್ ಕಾರ್ಖಾನೆಯಲ್ಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಂಥೋನಿ ರಾಜ್ ವ(47) ಎಂಬುವವರೇ ಸಾವನ್ನಪ್ಪಿರುವ ಕಾರ್ಮಿಕರು. ಹೃದಯಾಘಾತವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಅವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ । ಇನ್ಮುಂದೆ […]