ಸುದ್ದಿ ಕಣಜ.ಕಾಂ ಸಾಗರ: ವಾಕಿಂಗ್ ಗೆ ಹೋದ ವೃದ್ಧನೊಬ್ಬ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಬಸವನಹೊಳೆಯಲ್ಲಿರುವ ಕೆರೆಯಲ್ಲಿ ಬಿದ್ದು ದುರ್ಗಾಂಬ ವೃತ್ತ ಬಳಿಯ ನಿವಾಸಿ ಶ್ರೀನಿವಾಸ್ ಮೂರ್ತಿ (92) ಮೃತಪಟ್ಟಿದ್ದಾರೆ. READ | […]
Category: Taluk
ಎಂಟು ತಿಂಗಳಲ್ಲಿ ಶಿವಮೊಗ್ಗದಿಂದ ವಿಮಾನ ಹಾರಾಟ, ಸಣ್ಣ, ಭಾರಿ ವಿಮಾನ ಸಂಚಾರಕ್ಕೂ ಅವಕಾಶ, ನೈಟ್ ಲ್ಯಾಂಡಿಗ್ ಲಭ್ಯ
ಸುದ್ದಿ ಕಣಜ.ಕಾಂ ಶಿವಮೊಗ್ಗ: ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ವಿಮಾನ ನಿಲ್ದಾಣ ಕಾಮಗಾರಿಗಳು ಭರದಿಂದ ಸಾಗಿದ್ದು ಮುಂದಿನ 8-10 ತಿಂಗಳ ಅವಧಿಯಲ್ಲಿ ವಿಮಾನ ಸಂಚಾರ ಕಾರ್ಯಾರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. https://www.suddikanaja.com/2021/02/15/shivamogga-ranebennur-railway-work-will-finish-in-2022-central-railway-minister-piyush-goyal-announced/ […]