ಸುದ್ದಿ ಕಣಜ.ಕಾಂ ಶಿವಮೊಗ್ಗ (Lion Safari) SHIVAMOGGA: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಸಿಂಹ ಆರ್ಯ (18) ಸೋಮವಾರ ಮೃತಪಟ್ಟಿದೆ. ವಯೋಸಹಜ ಬಹು ಅಂಗಾಂಗ ವೈಫಲ್ಯ(Multiple organ failure)ದಿಂದ ಬಳಲುತ್ತಿದ್ದ ಆರ್ಯ ಮೃತಪಟ್ಟಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ಡಿ.26ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯ ಪ್ರವಾಸಿ ತಾಣಗಳ (shivamogga tourist places) ಅಭಿವೃದ್ಧಿಗೆ ಸಂಬಂಧಿಸಿದಂತೆ ನೆರೆಯ ಕಾರವಾರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖಾ ಸಚಿವರೊಂದಿಗೆ ಶೀಘ್ರದಲ್ಲಿ ಸಭೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ(tyavarekoppa tiger and lion safari) ಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಸಿಂಹ ಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಗೆ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಸೆ.27ರಂದು ‘ವಿಶ್ವ ಪ್ರವಾಸೋದ್ಯಮ ದಿನಾಚರಣೆ’ಯನ್ನು ‘ಟೂರಿಸಂ ಆ್ಯಂಡ್ ಗ್ರೀನ್ ಇನ್ವೆಸ್ಟ್’ಮೆಂಟ್ಸ್’ ಸಂದೇಶದಡಿಯಲ್ಲಿ ಆಚರಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ಹೋಟೆಲ್, ರೆಸಾರ್ಟ್ ಮತ್ತು ಹೋಂ ಸ್ಟೇಗಳಲ್ಲಿ ಪರಿಸರಸ್ನೇಹಿ ಚಟುವಟಿಕೆಗಳನ್ನು ಪ್ರಸ್ತುತಿಪಡಿಸಲು ಸಾಮಾನ್ಯ […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಪ್ರಸಕ್ತ ಮಳೆಗಾಲದಲ್ಲಿ ಮಲೆನಾಡಿನ (Malenadu) ಪ್ರದೇಶಗಳಲ್ಲಿ ಭಾರಿ ಮಳೆ ಸುರಿದ ಹಿನ್ನೆಲೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಕೊಡಚಾದ್ರಿ ಪ್ರವೇಶವನ್ನು ನಿಷೇಧಿಸಿದೆ. READ | ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಸೆಲ್ಫಿಗೆ […]
ಸುದ್ದಿ ಕಣಜ.ಕಾಂ ಸಾಗರ SAGAR: ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಭೇಟಿ ನೀಡಿದರು. ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿಗಳನ್ನು ಪಡೆದರು. ಜೋಗದಲ್ಲಿ ಪ್ರವಾಸಿಗಳ ಅನುಕೂಲಕ್ಕಾಗಿ ಹಲವು ಪ್ರಗತಿ ಕಾಮಗಾರಿಗಳನ್ನು ಕೈಗೊಂಡಿದ್ದು, ಅವುಗಳನ್ನು […]
ಸುದ್ದಿ ಕಣಜ.ಕಾಂ ಸಾಗರ SHIVAMOGGA: ಜೋಗ ಜಲಪಾತ(Jog falls)ಕ್ಕೆ ಮತ್ತೆ ಜೀವಕಳೆ ಬಂದಿದೆ. ಮಳೆ ಇಲ್ಲದೇ ಸೊರಗಿದ್ದ ನಾಲ್ಕು ಕವಲುಗಳಲ್ಲಿ ಮತ್ತೆ ನೀರು ಧುಮುಕ್ಕುತ್ತಿದ್ದು, ಸೌಂದರ್ಯ ಕಳೆಗಟ್ಟಿದೆ. READ | ಗಾಜನೂರು ಡ್ಯಾಂ ತುಂಬಲು […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತಾಲೂಕಿನ ಸಕ್ರೆಬೈಲು ಆನೆಬಿಡಾರ ಪ್ರವೇಶಕ್ಕೆ ಎರಡು ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನಕೃಷ್ಣ ಪಟಗಾರ ತಿಳಿಸಿದ್ದಾರೆ. READ | […]