ಸುದ್ದಿ ಕಣಜ.ಕಾಂ ಶಿವಮೊಗ್ಗ: ಟ್ರಾಕ್ಟರ್ ಅನ್ನು ಹಿಂತೆಗೆಯುವಾಗ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಅಂದಾಜು 50 ಅಡಿ ಕಲ್ಲಿನ ಕ್ವಾರಿಗೆ ಜಾರಿ ಬಿದ್ದಿದೆ. ಆಳವಾದ ಜಾಗಕ್ಕೆ ಟ್ರಾಕ್ಟರ್ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಲ್ಲು ಕ್ವಾರಿ ಮಾಲೀಕ ತಿಮ್ಮಪ್ಪ ಎಂಬಾತನ ಮೇಲೆ ಪ್ರಕರಣ ದಾಖಲಾಗಿದೆ. ಗೆಜ್ಜೇನಹಳ್ಳಿ ನಿವಾಸಿಗಳಾದ 20 ವರ್ಷದ ರಘು ಮತ್ತು 21 ವರ್ಷ ಮೋಹನ್ ಎಂಬುವವರು ಮತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಕಣಜ.ಕಾಂ | KARNATAKA | TRAIN NEWS ಶಿವಮೊಗ್ಗ: ಶಿವಮೊಗ್ಗದಿಂದ ಯಶವಂತಪುರ ಸಂಚರಿಸುವ ರೈಲಿಗೆ ಒಂದು ಹೆಚ್ಚುವರಿ ಎಸಿ ವಿಸ್ಟಾಡೋಮ್ ಬೋಗಿಯನ್ನು ಜೋಡಣೆ ಮಾಡಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. […]
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಎ ಮೊದಲನೇ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಮೃತಪಟ್ಟ ಘಟನೆ ಸಂಭವಿಸಿದೆ. READ | ಶಿವಮೊಗ್ಗದಲ್ಲಿ ಸೆಲ್ಫಿ ದುರಂತ, ಪ್ರಾಣ ಕಳೆದುಕೊಂಡ […]
ಸುದ್ದಿ ಕಣಜ.ಕಾಂ | DISTRICT | 12 SEP 2022 ಶಿವಮೊಗ್ಗ: ಸೆಪ್ಟೆಂಬರ್ 14ರಂದು ಆಲ್ಕೊಳ (Alkola) ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, 13, 19 ಮತ್ತು 21ರಲ್ಲಿ ತುರ್ತು […]